ದೇಶೀಯ ಟಿ20 ಫೈಟ್​, ಕರ್ನಾಟಕ ಗೆಲುವು ಕಂಡರೂ ನಾಕೌಟ್ ಸಾಧ್ಯತೆ ಕ್ಷೀಣ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಶ್ರೇಯಸ್ ಗೋಪಾಲ್ (47 *ರನ್, 28 ಎಸೆತ, 5 ಬೌಂಡರಿ, 1 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ದೇಶೀಯ ಟಿ20 ಟೂರ್ನಿಯಲ್ಲಿ ಉತ್ತರ ಪ್ರದೇಶ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ. ಆದರೂ ಹಾಲಿ ಚಾಂಪಿಯನ್ ಕರ್ನಾಟಕ ತಂಡ ನಾಕೌಟ್ ಹಂತಕ್ಕೇರುವ ಸಾಧ್ಯತೆ ಕ್ಷೀಣವಾಗಿದೆ. ಬೆಂಗಳೂರು ಹೊರವಲಯದಲ್ಲಿರುವ ಆಲೂರಿನ ಕೆಎಸ್‌ಸಿಎ ಮೈದಾನದಲ್ಲಿ ಸೋಮವಾರ ನಡೆದ ತನ್ನ 5ನೇ ಹಾಗೂ ಅಂತಿಮ ಲೀಗ್ ಪಂದ್ಯದಲ್ಲಿ ಕರ್ನಾಟಕ … Continue reading ದೇಶೀಯ ಟಿ20 ಫೈಟ್​, ಕರ್ನಾಟಕ ಗೆಲುವು ಕಂಡರೂ ನಾಕೌಟ್ ಸಾಧ್ಯತೆ ಕ್ಷೀಣ