ಪಂಜಾಬ್ ತಂಡದ ಎದುರು ಕರ್ನಾಟಕ ತಂಡಕ್ಕೆ ಹೀನಾಯ ಸೋಲು

ವಿಜಯವಾಣಿ ಸುದ್ದಿಜಾಲ, ಬೆಂಗಳೂರು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿ ವೈಫಲ್ಯ ಅನುಭವಿಸಿದ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್ ಎದುರು ಮುಗ್ಗರಿಸಿದೆ. ನಗರದ ಹೊರವಲಯದಲ್ಲಿರುವ ಆಲೂರು ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಪಡೆ 9 ವಿಕೆಟ್‌ಗಳಿಂದ ಶರಣಾಯಿತು. ಮೊದಲ ಪಂದ್ಯದಲ್ಲಿ ಜಮ್ಮುಕಾಶ್ಮೀರ ತಂಡದ ಎದುರು ಜಯ ದಾಖಲಿಸಿತ್ತು. ಇದನ್ನೂ ಓದಿ: ‘ದಿ ವಾಲ್’ ಬರ್ತ್ ಡೇಗೆ ಟೀಮ್ ಇಂಡಿಯಾ ಭರ್ಜರಿ ಗಿಫ್ಟ್… … Continue reading ಪಂಜಾಬ್ ತಂಡದ ಎದುರು ಕರ್ನಾಟಕ ತಂಡಕ್ಕೆ ಹೀನಾಯ ಸೋಲು