More

    ರಾಜ್ಯದಲ್ಲಿ ಕಮಲ ಅರಳಲಿದೆ

    ಬೆಂಗಳೂರು: ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಕುಟುಂಬದೊಂದಿಗೆ ತ್ಯಾಗರಾಜನಗರದ ಬಿಜಿಎಸ್ ಬ್ಲೂಮ್‌ಫೀಲ್ಡ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

    ‘ಮೋದಿ ಮತ್ತೊಮ್ಮೆ’ ಎಂಬ ಮಾತು ಸತ್ಯವಾಗಲಿದೆ. ದೇವೇಗೌಡರು ಮತ್ತು ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts