ಆರ್ಸಿಬಿಯ ಈ ಆಟಗಾರನನ್ನು ಟಿ20 ವಿಶ್ವಕಪ್ನಲ್ಲಿ ಆಡಿಸಬೇಡಿ! ಇರ್ಫಾನ್ ಪಠಾಣ್ ಶಾಕಿಂಗ್ ಹೇಳಿಕೆ
ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪರ ಅಬ್ಬರಿಸಿ ಬೊಬ್ಬಿರಿಯುತ್ತಿರುವ ದಿನೇಶ್ ಕಾರ್ತಿಕ್ ಕುರಿತು ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ನೀಡಿರುವ ಹೇಳಿಕೆ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಜೂನ್ 1ರಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗುತ್ತದೆ. ಈ ಟೂರ್ನಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿದ್ದು, ಈ ಬಾರಿ ವಿಶ್ವಕಪ್ ಗೆಲ್ಲುವ ನಿರೀಕ್ಷೆಯನ್ನು ಸಹ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ ಬಲಿಷ್ಠ ತಂಡವನ್ನು ಕಟ್ಟಲು, ಟೀಮ್ ಇಂಡಿಯಾ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ … Continue reading ಆರ್ಸಿಬಿಯ ಈ ಆಟಗಾರನನ್ನು ಟಿ20 ವಿಶ್ವಕಪ್ನಲ್ಲಿ ಆಡಿಸಬೇಡಿ! ಇರ್ಫಾನ್ ಪಠಾಣ್ ಶಾಕಿಂಗ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed