ಆರ್​ಸಿಬಿಯ ಈ ಆಟಗಾರನನ್ನು ಟಿ20 ವಿಶ್ವಕಪ್​ನಲ್ಲಿ ಆಡಿಸಬೇಡಿ! ಇರ್ಫಾನ್​ ಪಠಾಣ್​ ಶಾಕಿಂಗ್​ ಹೇಳಿಕೆ

ನವದೆಹಲಿ: ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ತಂಡದ ಪರ ಅಬ್ಬರಿಸಿ ಬೊಬ್ಬಿರಿಯುತ್ತಿರುವ ದಿನೇಶ್​ ಕಾರ್ತಿಕ್​ ಕುರಿತು ಟೀಮ್​ ಇಂಡಿಯಾದ ಮಾಜಿ ಆಟಗಾರ ಇರ್ಫಾನ್​ ಪಠಾಣ್​ ನೀಡಿರುವ ಹೇಳಿಕೆ ಕ್ರಿಕೆಟ್​ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಜೂನ್​ 1ರಿಂದ ಟಿ20 ವಿಶ್ವಕಪ್​ ಟೂರ್ನಿ ಆರಂಭವಾಗುತ್ತದೆ. ಈ ಟೂರ್ನಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆಯಲಿದ್ದು, ಈ ಬಾರಿ ವಿಶ್ವಕಪ್​ ಗೆಲ್ಲುವ ನಿರೀಕ್ಷೆಯನ್ನು ಸಹ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ ಬಲಿಷ್ಠ ತಂಡವನ್ನು ಕಟ್ಟಲು, ಟೀಮ್​ ಇಂಡಿಯಾ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ … Continue reading ಆರ್​ಸಿಬಿಯ ಈ ಆಟಗಾರನನ್ನು ಟಿ20 ವಿಶ್ವಕಪ್​ನಲ್ಲಿ ಆಡಿಸಬೇಡಿ! ಇರ್ಫಾನ್​ ಪಠಾಣ್​ ಶಾಕಿಂಗ್​ ಹೇಳಿಕೆ