ಅಹಮದಾಬಾದ್ನಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದ ತಬ್ಲಿಘಿ ಜಮಾತ್ ಸದಸ್ಯರಲ್ಲಿ ಮೂವರಿಗೆ ಕರೊನಾ ಸೋಂಕು?
ಚಿತ್ರದುರ್ಗ: ಅಹಮದಾಬಾದ್ನಿಂದ ಆಗಮಿಸಿದ್ದ 15 ಮಂದಿ ತಬ್ಲಿಘಿ ಜಮಾತ್ ಸದಸ್ಯರಲ್ಲಿ ಮೂವರಿಗೆ ಕರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಅವರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಶಾಸಕ ತಿಪ್ಪಾರೆಡ್ಡಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಶಾಸಕ ತಿಪ್ಪಾರೆಡ್ಡಿ ಅವರ ಮನೆ ಸಮೀಪ ಇರುವ ಹಾಸ್ಟೆಲ್ನಲ್ಲಿ 15 ಮಂದಿ ತಬ್ಲಿಘಿ ಜಮಾತ್ ಸದಸ್ಯರನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರಲ್ಲಿ ಮೂವರಿಗೆ ಸೋಂಕು ಹರಡಿದೆ ಎಂಬ ವಿಷಯ ಹರಿದಾಡುತ್ತಿದೆ. ಹೀಗಾಗಿ ಹಾಸ್ಟೆಲ್ನಲ್ಲಿ ಇರುವ ಎಲ್ಲರನ್ನೂ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. … Continue reading ಅಹಮದಾಬಾದ್ನಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದ ತಬ್ಲಿಘಿ ಜಮಾತ್ ಸದಸ್ಯರಲ್ಲಿ ಮೂವರಿಗೆ ಕರೊನಾ ಸೋಂಕು?
Copy and paste this URL into your WordPress site to embed
Copy and paste this code into your site to embed