108 ಆ್ಯಂಬ್ಯುಲೆನ್ಸ್ ಸಿಬ್ಬಂದಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದ ತಹಶೀಲ್ದಾರ್..!
ತುಮಕೂರು: 108 ಆ್ಯಂಬ್ಯುಲೆನ್ಸ್ ಸೇವೆಯನ್ನು ಶುರು ಮಾಡಿದ್ದೇ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಲಭ್ಯ ಆಗಲಿ ಎಂದು. ಆದರೆ ಇಲ್ಲಿ ಮಾತ್ರ ಆ್ಯಂಬುಲೆನ್ಸ್ನವರು 1 ಗಂಟೆ ಕಾಯಲು ಹೇಳಿದ್ದಾರೆ! ಕೆಲವು ದಿನಗಳಿಂದ ಕೊರಟಗೆರೆ ತಾಲೂಕಿನ ತಹಶೀಲ್ದಾರ್ ನಹೀದಾ ಜಂ ಜಂ ಅವರಿಗೆ ರೋಗಿಗಳಿಂದ ಆ್ಯಂಬ್ಯುಲೆನ್ಸ್ ಬಗ್ಗೆ ಹತ್ತಾರು ದೂರುಗಳು ಬರುತ್ತಿದ್ದವು. ಈ ಹಿನ್ನೆಲೆ ತಹಶೀಲ್ದಾರ್ ಸ್ವತಃ ರಿಯಾಲಿಟಿ ಚೆಕ್ಗೆ ಇಳಿದಿದ್ದಾರೆ. ಈ ಸಂದರ್ಭ ರಿಯಾಲಿಟಿ ಚೆಕ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆ ಸಿಬ್ಬಂದಿಯ ನಿರ್ಲಕ್ಷ್ಯ ಬಯಲಾಗಿದೆ. ತಹಶೀಲ್ದಾರ್ ನಹೀದಾ, … Continue reading 108 ಆ್ಯಂಬ್ಯುಲೆನ್ಸ್ ಸಿಬ್ಬಂದಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದ ತಹಶೀಲ್ದಾರ್..!
Copy and paste this URL into your WordPress site to embed
Copy and paste this code into your site to embed