ಜಮೀನು ದಾಖಲಾತಿ ಮಾಡಲು 15 ಲಕ್ಷ ರೂ. ಲಂಚ ಪಡೆಯುತ್ತಾ ಸಿಕ್ಕಿಬಿದ್ದ ತಹಸೀಲ್ದಾರ್

ಬೀದರ್​​ : ಜಮೀನಿನ ಮ್ಯುಟೇಷನ್ ಮಾಡಿಕೊಡಲು 15 ಲಕ್ಷ ರೂ.ಗಳ ಲಂಚ ಪಡೆಯುವಾಗ ತಹಸೀಲ್ದಾರ್​ ಒಬ್ಬರು ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ)ದ ಬಲೆಗೆ ಬಿದ್ದಿರುವ ಪ್ರಸಂಗ ನಡೆದಿದೆ. ಬೀದರ್​ನ ತಾಲ್ಲೂಕು ದಂಡಾಧಿಕಾರಿ (ಗ್ರೇಡ್ 1 ತಹಸೀಲ್ದಾರ್) ಆದ ಗಂಗಾದೇವಿ ಎಂಬುವರು ಸಿಕ್ಕಿಬಿದ್ದಿರುವ ಅಧಿಕಾರಿ. ಗಂಗಾದೇವಿ ಅವರು ನಗರದ ಚಿದ್ರಿ ಸರ್ವೆ ನಂಬರ್ 15 ರ ಭೂಮಿ ಮ್ಯುಟೇಷನ್ ಮಾಡಲು ಲೀಲಾಧರ್ ಪಟೇಲ್​ ಎಂಬುವರಿಗೆ 20 ಲಕ್ಷ ರೂ.ಗಳ ಡಿಮ್ಯಾಂಡ್ ಇಟ್ಟಿದ್ದರು. ನಂತರ 15 ಲಕ್ಷ ರೂ.ಗಳಿಗೆ ಒಪ್ಪಿದ್ದು, ಈ … Continue reading ಜಮೀನು ದಾಖಲಾತಿ ಮಾಡಲು 15 ಲಕ್ಷ ರೂ. ಲಂಚ ಪಡೆಯುತ್ತಾ ಸಿಕ್ಕಿಬಿದ್ದ ತಹಸೀಲ್ದಾರ್