ಶಾಲೆಗಳಲ್ಲಿ ಕಡ್ಡಾಯ ಕನ್ನಡ ಶಿಕ್ಷಣ: ಸರ್ಕಾರಕ್ಕೆ ಎಚ್ಡಿಕೆ ತಾಕೀತು
ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ. ಇದರ ವಿರುದ್ಧ ರಾಜ್ಯ ಸರಕಾರ ಸಮರ್ಥವಾಗಿ ವಾದ ನಡೆಸಿ ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉಚ್ಛ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು … Continue reading ಶಾಲೆಗಳಲ್ಲಿ ಕಡ್ಡಾಯ ಕನ್ನಡ ಶಿಕ್ಷಣ: ಸರ್ಕಾರಕ್ಕೆ ಎಚ್ಡಿಕೆ ತಾಕೀತು
Copy and paste this URL into your WordPress site to embed
Copy and paste this code into your site to embed