More

    ಕ್ರಿಕೆಟ್​​ ಟೀಮ್​​ನಲ್ಲಿ ತಮಿಳರಿಲ್ಲ..ಸಿಎಸ್‌ಕೆ ಬ್ಯಾನ್​ ಮಾಡಿ ಎಂದ ಶಾಸಕ!

    ತಮಿಳುನಾಡು: ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಯಾವುದೇ ಸ್ಥಳೀಯ ಆಟಗಾರರಿಲ್ಲ, ಆ ತಂಡವನ್ನು ನಿಷೇಧಿಸುವಂತೆ ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ ಶಾಸಕ ಎಸ್.ಪಿ ವೆಂಕಟೇಶ್ವರನ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

    ಮಂಗಳವಾರ ವಿಧಾನಸಭೆಯಲ್ಲಿ ಕ್ರೀಡಾ ಮತ್ತು ಯುವಜನ ಕಲ್ಯಾಣ ಇಲಾಖೆಗೆ ಅನುದಾನದ ಬೇಡಿಕೆಗಳ ಸಂದರ್ಭದಲ್ಲಿ ಶಾಸಕರು ಈ ವಿಷಯ ತಿಳಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ವಿಧಾನಸಭೆಯಲ್ಲಿ ಸಾರ್ವಜನಿಕರ ಭಾವನೆಯನ್ನು ಪ್ರತಿಬಿಂಬಿಸಿದ್ದಾರೆ.

    ಇದನ್ನೂ ಓದಿ:  ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!
    ತಮಿಳು ಭಾಷೆಯ ರಕ್ಷಣೆಯ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ಡಾ. ರಾಮದಾಸ್ ತಮಿಳಿನ ಹುಡುಕಾಟದಲ್ಲಿ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಬಹಳಷ್ಟು ಜನರು ನನ್ನನ್ನು ಸಂಪರ್ಕಿಸಿ ಸ್ಥಳೀಯರಿಗೆ ಅವಕಾಶ ನೀಡಿಲ್ಲವೆಂದಿದ್ದಾರೆ. ಚೆನ್ನೈ ತಮಿಳುನಾಡಿನ ರಾಜಧಾನಿಯಾಗಿದೆ. ಐಪಿಎಲ್‍ನಲ್ಲಿ ಚೆನ್ನೈ ತನ್ನ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡಿದೆ. ನಮ್ಮ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ಒದಗಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts