ಆರೋಪಿಗಳ ಹಲ್ಲುಗಳನ್ನು ಕಿತ್ತು, ನವವಿವಾಹಿತನ ವೃಷಣಗಳನ್ನು ಜಜ್ಜಿ ಚಿತ್ರಹಿಂಸೆ: IPS ಅಧಿಕಾರಿ ಸಸ್ಪೆಂಡ್
ಚೆನ್ನೈ: ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು, ವೃಷಣಗಳನ್ನು ಜಜ್ಜಿ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡು ಐಪಿಎಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಪಿಎಸ್ ಅಧಿಕಾರಿ ಬಲ್ವೀರ್ ಸಿಂಗ್ರನ್ನು ಅಮಾನತು ಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದರು. ಆತನ ಅಮಾನತಿಗೆ ಆದೇಶಿಸಿದ್ದೇನೆ. ಮ್ಯಾಜಿಸ್ಟ್ರಿಯಲ್ ವಿಚಾರಣಾ ವರದಿ ಬಂದ ಬಳಿಕ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇನೆ. ಪೊಲೀಸ್ ಠಾಣೆಗಳಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ … Continue reading ಆರೋಪಿಗಳ ಹಲ್ಲುಗಳನ್ನು ಕಿತ್ತು, ನವವಿವಾಹಿತನ ವೃಷಣಗಳನ್ನು ಜಜ್ಜಿ ಚಿತ್ರಹಿಂಸೆ: IPS ಅಧಿಕಾರಿ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed