ಆರೋಪಿಗಳ ಹಲ್ಲುಗಳನ್ನು ಕಿತ್ತು, ನವವಿವಾಹಿತನ ವೃಷಣಗಳನ್ನು ಜಜ್ಜಿ ಚಿತ್ರಹಿಂಸೆ: IPS ಅಧಿಕಾರಿ ಸಸ್ಪೆಂಡ್​

ಚೆನ್ನೈ: ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು, ವೃಷಣಗಳನ್ನು ಜಜ್ಜಿ ಪೊಲೀಸ್​ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡು ಐಪಿಎಸ್​ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​, ಐಪಿಎಸ್​ ಅಧಿಕಾರಿ ಬಲ್ವೀರ್​ ಸಿಂಗ್​ರನ್ನು ಅಮಾನತು ಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದರು. ಆತನ ಅಮಾನತಿಗೆ ಆದೇಶಿಸಿದ್ದೇನೆ. ಮ್ಯಾಜಿಸ್ಟ್ರಿಯಲ್​ ವಿಚಾರಣಾ ವರದಿ ಬಂದ ಬಳಿಕ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇನೆ. ಪೊಲೀಸ್​ ಠಾಣೆಗಳಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ … Continue reading ಆರೋಪಿಗಳ ಹಲ್ಲುಗಳನ್ನು ಕಿತ್ತು, ನವವಿವಾಹಿತನ ವೃಷಣಗಳನ್ನು ಜಜ್ಜಿ ಚಿತ್ರಹಿಂಸೆ: IPS ಅಧಿಕಾರಿ ಸಸ್ಪೆಂಡ್​