ಬಡಮಕ್ಕಳ ಶಿಕ್ಷಣಕ್ಕೆ 7 ಕೋಟಿ ರೂ. ಮೌಲ್ಯದ ಜಮೀನು ದಾನ ಮಾಡಿದ ಮಹಿಳೆ! ಪ್ರತ್ಯಕ್ಷ ದೈವವೆಂದ ಜನರು
ಚೆನ್ನೈ: ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲು ಹಿಂದೆ-ಮುಂದೆ ನೋಡುವ ಮತ್ತು ನೂರು ಬಾರಿ ಯೋಚಿಸುವ ಈ ಕಾಲದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಬಿಟ್ಟುಕೊಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿರುವ ಕೊಪ್ಪಳದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದ ಸಂಗತಿ ನಿಮಗೆಲ್ಲರಿಗೂ ತಿಳಿದಿದೆ. ಇದೇ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯೊಬ್ಬರು ಭಾರಿ ಬೆಲೆ ಬಾಳುವ ಭೂಮಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ. … Continue reading ಬಡಮಕ್ಕಳ ಶಿಕ್ಷಣಕ್ಕೆ 7 ಕೋಟಿ ರೂ. ಮೌಲ್ಯದ ಜಮೀನು ದಾನ ಮಾಡಿದ ಮಹಿಳೆ! ಪ್ರತ್ಯಕ್ಷ ದೈವವೆಂದ ಜನರು
Copy and paste this URL into your WordPress site to embed
Copy and paste this code into your site to embed