ಮುಂಬೈ ಡ್ರಗ್ಸ್​ ಕೇಸ್​: ‘ನನ್ನನ್ನು ಟಾರ್ಗೆಟ್​ ಮಾಡ್ತಿದಾರೆ, ಬೆದರಿಕೆ ಹಾಕ್ತಿದಾರೆ’ ಎಂದ ಎನ್​ಸಿಬಿ ಅಧಿಕಾರಿ

ಮುಂಬೈ: ಬಾಲಿವುಡ್​ ನಟ ಶಾರುಖ್​ ಖಾನ್ ಪುತ್ರನನ್ನು ಬಂಧಿಸಲಾಗಿರುವ ಮುಂಬೈ ಕ್ರೂಸ್​ ಶಿಪ್​ ಡ್ರಗ್ಸ್​ ಕೇಸಿನ ತನಿಖಾಧಿಕಾರಿಯಾಗಿರುವ ಎನ್​ಸಿಬಿಯ ಮುಂಬೈ ವಲಯ ನಿರ್ದೇಶಕ ಸಮೀರ್​ ವಾಂಖೇಡೆ ಅವರು “ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಕೆಲವರು ನನ್ನ ವಿರುದ್ಧ ದುರುದ್ದೇಶದಿಂದ ಕೂಡಿದ ಕಾನೂನು ಕ್ರಮ ನಡೆಸುವ ಪ್ರಯತ್ನದಲ್ಲಿದ್ದಾರೆ” ಎಂದು ದೂರಿದ್ದಾರೆ. ಡ್ರಗ್ಸ್​ ಕೇಸಿನ ತನಿಖೆ ದುರುದ್ದೇಶಪೂರಿತವಾಗಿದೆ ಎಂದು ಬಿಂಬಿಸುವ ಪ್ರಯತ್ನ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಪ್ರಕರಣದ ಸಾಕ್ಷಿ ಎನ್ನಲಾದ ಪ್ರಭಾಕರ್​ ಸೇಲ್​ ಎನ್​ಸಿಬಿ ಅಧಿಕಾರಿ ವಾಂಖೇಡೆಗೆ … Continue reading ಮುಂಬೈ ಡ್ರಗ್ಸ್​ ಕೇಸ್​: ‘ನನ್ನನ್ನು ಟಾರ್ಗೆಟ್​ ಮಾಡ್ತಿದಾರೆ, ಬೆದರಿಕೆ ಹಾಕ್ತಿದಾರೆ’ ಎಂದ ಎನ್​ಸಿಬಿ ಅಧಿಕಾರಿ