ಈ ಸರ್ಕಾರಿ ಶಾಲಾ ಶಿಕ್ಷಕನಿಗೆ ಯಾಕಪ್ಪಾ ಬಂತು ಈ ಬುದ್ಧಿ…?!

ಶಿವಮೊಗ್ಗ: ಸಾಮಾನ್ಯವಾಗಿ ಶಾಲಾ ಶಿಕ್ಷಕರೆಂದರೆ ಅವರು ಉಳಿದವರಿಗೆ ಅನುಕರಣೀಯ ಜೀವನ ನಡೆಸುತ್ತಿರುತ್ತಾರೆ. ಅವರ ನಡೆ ನುಡಿಯನ್ನು ನೋಡಿಯೇ ಶಾಲಾ ಮಕ್ಕಳು ಮತ್ತು ಸುತ್ತಮುತ್ತಲಿನ ಜನರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳುತ್ತಿರುತ್ತಾರೆ. ಆದರೆ ಅಂತಹ ಶಾಲಾ ಶಿಕ್ಷಕರೇ ಅಡ್ಡ ದಾರಿ ಹಿಡಿದುಬಿಟ್ಟರೆ ಹೇಗೆ? ಅಂಥದೊಂದು ಪ್ರಕರಣ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ನಗರ, ಹೊಸನಗರ ಹಾಗೂ ಸುತ್ತಲಿನ 5 ದೇವಸ್ಥಾನಗಳ ಬೀಗ ಒಡೆದು ಕಳ್ಳತನ ಮಾಡಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಪೊಲೀಸರ ಕೈಗೆ … Continue reading ಈ ಸರ್ಕಾರಿ ಶಾಲಾ ಶಿಕ್ಷಕನಿಗೆ ಯಾಕಪ್ಪಾ ಬಂತು ಈ ಬುದ್ಧಿ…?!