ಡೆತ್ನೋಟ್ ಬರೆದಿಟ್ಟು ಹೈಸ್ಕೂಲ್ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ
ಬಾಗಲಕೋಟೆ: ಡೆತ್ನೋಟ್ ಬರೆದಿಟ್ಟು ಹೈಸ್ಕೂಲ್ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ಸಂಭವಿಸಿದೆ. ಹನುಮಂತ ಪೂಜಾರ(42) ಮೃತ ದುರ್ದೈವಿ. ಇವರು ಕಮತಗಿ ಪಟ್ಟಣದ ಹೊಳೆಹುಚ್ಚೇಶ್ವರ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮನೆಯಲ್ಲೇ ನೇಣುಬಿಗಿದುಕೊಂಡು ಮೃತಪಟ್ಟಿರುವ ಹನುಮಂತ ಪೂಜಾರ, ಸಾವಿಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ತನ್ನ ಸಾವಿಗೆ ಯಾರು ಕಾರಣ ಎಂದೂ ವಿವರಿಸಿದ್ದಾರೆ. ಅದರ ಡಿಟೇಲ್ಸ್ ಇಲ್ಲಿದೆ. ಇದನ್ನೂ ಓದಿರಿ ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ! ‘ನನ್ನ ಸಾವಿಗೆ ತಿಮ್ಮಣ್ಣ ಬಸಪ್ಪ … Continue reading ಡೆತ್ನೋಟ್ ಬರೆದಿಟ್ಟು ಹೈಸ್ಕೂಲ್ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ
Copy and paste this URL into your WordPress site to embed
Copy and paste this code into your site to embed