ಹಾಡಹಗಲೇ ಶಿಕ್ಷಕಿಯ ಕತ್ತು ಕೊಯ್ದು ಕೊಲೆ!; 12 ವರ್ಷದ ಪುತ್ರಿ ತಬ್ಬಲಿ

ಬೆಂಗಳೂರು: ಹಾಡಹಗಲೇ ಖಾಸಗಿ ಶಾಲಾ ಶಿಕ್ಷಕಿಯೊಬ್ಬರ ಕತ್ತು ಕೊಯ್ದು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ರಾಜಧಾನಿ ಬೆಂಗಳೂರಿನ ಅಶೋಕನಗರದ ನಂಜಪ್ಪ ಸರ್ಕಲ್ ನಿವಾಸಿ ಕೌಸರ್ ಮುಬೀನಾ (34) ಕೊಲೆಯಾದ ಶಿಕ್ಷಕಿ. ಕೆಲವು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದ ಕೌಸರ್, ತನ್ನ ಪುತ್ರಿಯ ಜೊತೆ ನಂಜಪ್ಪ ಸರ್ಕಲ್ ಸಮೀಪದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಪುತ್ರಿ, ಸೋಮವಾರ ಎಂದಿನಂತೆ ಶಾಲೆಗೆ ಹೋಗಿದ್ದಳು. ಕೌಸರ್, ಸಹ ಆಗ ತಾನೇ ಶಾಲೆಯಿಂದ ಮನೆಗೆ ಬಂದಿದ್ದರು. ಮಧ್ಯಾಹ್ನ … Continue reading ಹಾಡಹಗಲೇ ಶಿಕ್ಷಕಿಯ ಕತ್ತು ಕೊಯ್ದು ಕೊಲೆ!; 12 ವರ್ಷದ ಪುತ್ರಿ ತಬ್ಬಲಿ