ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲಿ

blank

ಗೋಕಾಕ: ಶಿಕರು ಕೌಶಲಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಪ್ರತಿಭಾನ್ವಿತರಾಗಿ ಮಾಡುವಂತೆ ಕೆಎಲ್​ಇ ನಿರ್ದೇಶಕ ಜಯಾನಂದ
ಮುನವಳ್ಳಿ ಹೇಳಿದರು.

ನಗರದ ಕೆಎಲ್​ಇ ಸಂಸ್ಥೆಯ ಸಿ.ಎಸ್​. ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ಸ್ಪರ್ಧಾತ್ಮಕ ಪರೀೆಗಳ ಸಿದಟಛಿತೆಗೆ ಪೂರಕವಾದ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕರ ಮಾರ್ಗದರ್ಶನ ಹಾಗೂ ಗ್ರಂಥಾಲಯದ ಸದುಪಯೋಗ ಪಡೆದು ಸ್ಪರ್ಧಾತ್ಮಕ ಪರೀೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಸ್ಥಳಿಯ ಆಡಳಿತ ಮಂಡಳಿಯ ಎಂ.ಡಿ. ಚುನಮರಿ, ಐ.ಎಂ. ಪಾಟೀಲ, ಡಿ.ಸಿ. ಬಿದರಿ, ಆಡಳಿತಾಧಿಕಾರಿ ಜಿ.ಎಂ. ಅಂದಾನಿ, ಪ್ರಾಚಾರ್ಯರಾದ ಕೆ.ಬಿ.ಮೇವುಂಡಿಮಠ,
ಮಲ್ಲಿಕಾರ್ಜುನ ಕೌಜಲಗಿ, ಎಂ.ಎ. ಪಾಟೀಲ ಇತರರಿದ್ದರು

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…