ಸೋಲಿನ ಪರಾಮರ್ಶೆಗೆ ಕಾಂಗ್ರೆಸ್​ನಿಂದ ತಂಡ ರಚನೆ

ನವದೆಹಲಿ: ‘ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನ ಅತ್ಯಂತ ನಿರಾಶಾದಾಯಕವಾಗಿದ್ದು, ನಮ್ಮ ಮನೆಯನ್ನು ನಾವು ಕ್ರಮಬದ್ಧವಾಗಿ ಇರಿಸಿಕೊಳ್ಳಬೇಕು’ಎಂದು ಹೇಳಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸೋಲಿನ ಪ್ರತಿ ಮಗ್ಗುಲನ್ನು ಅವಲೋಕಿಸಲು ತಂಡ ರಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಸ್ಸಾಂ, ಕೇರಳ, ತಮಿಳುನಾಡು, ಪುದುಚೆರಿ ಹಾಗೂ ಪಶ್ಚಿಮ ಬಂಗಾಳದ ಮುಖಂಡರು ಪಕ್ಷದ ಸೋಲಿಗೆ ಕಾರಣ ಏನು ಎಂಬುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ತಿಳಿಸಬೇಕು ಎಂದೂ ಸೂಚಿಸಿದರು. ಚುನಾವಣೆಯಲ್ಲಿ ಪಕ್ಷ ತೀವ್ರ ಮುಖಭಂಗ ಅನುಭವಿಸಿದ ನಂತರ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ … Continue reading ಸೋಲಿನ ಪರಾಮರ್ಶೆಗೆ ಕಾಂಗ್ರೆಸ್​ನಿಂದ ತಂಡ ರಚನೆ