ಕರ್ನಾಟಕದ ಮನೀಷ್ ಪಾಂಡೆ ಲಂಕಾ ಪ್ರವಾಸಕ್ಕೆ ನಾಯಕನಾಗಬೇಕಿತ್ತು ಎಂದ ಭಾರತ ತಂಡದ ಮಾಜಿ ವೇಗಿ
ಬೆಂಗಳೂರು: ಚೇತನ್ ಶರ್ಮ ಸಾರಥ್ಯದ ಆಯ್ಕೆ ಸಮಿತಿ ಗುರುವಾರವಷ್ಟೇ (ಜೂನ್ 10) ಶ್ರೀಲಂಕಾದ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಿದೆ. ಟೆಸ್ಟ್ ಸರಣಿಯಲ್ಲಿ ಆಡಲು ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಇಂಗ್ಲೆಂಡ್ಗೆ ತೆರಳಿರುವ ಹಿನ್ನೆಲೆಯಲ್ಲಿ ಲಂಕಾ ಪ್ರವಾಸಕ್ಕೆ ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕಲಾಗಿದೆ. ಅನುಭವಿ ಶಿಖರ್ ಧವನ್ ಸಾರಥ್ಯದ ಭಾರತ ತಂಡದಲ್ಲಿ ಕನ್ನಡಿಗರಾದ ಮನೀಷ್ ಪಾಂಡೆ, ದೇವದತ್ ಪಡಿಕಲ್ ಹಾಗೂ ಕೆ.ಗೌತಮ್ಗೆ ಅವಕಾಶ ನೀಡಲಾಗಿದೆ. ನೆಟ್ ಬೌಲರ್ಗಳು ಸೇರಿದಂತೆ 20 ಮಂದಿಯನ್ನು ಆಯ್ಕೆ ಮಾಡಲಾಗಿದೆ. … Continue reading ಕರ್ನಾಟಕದ ಮನೀಷ್ ಪಾಂಡೆ ಲಂಕಾ ಪ್ರವಾಸಕ್ಕೆ ನಾಯಕನಾಗಬೇಕಿತ್ತು ಎಂದ ಭಾರತ ತಂಡದ ಮಾಜಿ ವೇಗಿ
Copy and paste this URL into your WordPress site to embed
Copy and paste this code into your site to embed