ಕರ್ನಾಟಕದ ಮನೀಷ್ ಪಾಂಡೆ ಲಂಕಾ ಪ್ರವಾಸಕ್ಕೆ ನಾಯಕನಾಗಬೇಕಿತ್ತು ಎಂದ ಭಾರತ ತಂಡದ ಮಾಜಿ ವೇಗಿ

ಬೆಂಗಳೂರು: ಚೇತನ್​ ಶರ್ಮ ಸಾರಥ್ಯದ ಆಯ್ಕೆ ಸಮಿತಿ ಗುರುವಾರವಷ್ಟೇ (ಜೂನ್​ 10) ಶ್ರೀಲಂಕಾದ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಿದೆ. ಟೆಸ್ಟ್​ ಸರಣಿಯಲ್ಲಿ ಆಡಲು ವಿರಾಟ್​ ಕೊಹ್ಲಿ ಸಾರಥ್ಯದ ಭಾರತ ತಂಡ ಇಂಗ್ಲೆಂಡ್​ಗೆ ತೆರಳಿರುವ ಹಿನ್ನೆಲೆಯಲ್ಲಿ ಲಂಕಾ ಪ್ರವಾಸಕ್ಕೆ ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕಲಾಗಿದೆ. ಅನುಭವಿ ಶಿಖರ್​ ಧವನ್​ ಸಾರಥ್ಯದ ಭಾರತ ತಂಡದಲ್ಲಿ ಕನ್ನಡಿಗರಾದ ಮನೀಷ್​ ಪಾಂಡೆ, ದೇವದತ್​ ಪಡಿಕಲ್​ ಹಾಗೂ ಕೆ.ಗೌತಮ್​ಗೆ ಅವಕಾಶ ನೀಡಲಾಗಿದೆ. ನೆಟ್​ ಬೌಲರ್​ಗಳು ಸೇರಿದಂತೆ 20 ಮಂದಿಯನ್ನು ಆಯ್ಕೆ ಮಾಡಲಾಗಿದೆ. … Continue reading ಕರ್ನಾಟಕದ ಮನೀಷ್ ಪಾಂಡೆ ಲಂಕಾ ಪ್ರವಾಸಕ್ಕೆ ನಾಯಕನಾಗಬೇಕಿತ್ತು ಎಂದ ಭಾರತ ತಂಡದ ಮಾಜಿ ವೇಗಿ