ಪ್ರೀತಿಯ ವಿಚಾರಕ್ಕೆ ಯುವಕನನ್ನು ಕಿಡ್ನ್ಯಾಪ್ ಮಾಡಿ ಪೆಟ್ರೋಲ್ ಹಚ್ಚಿ ಸುಟ್ಟ ದುಷ್ಕರ್ಮಿಗಳು!
ಬೆಂಗಳೂರು: ಶಶಾಂಕ್ ಎನ್ನುವ ಯುವಕ, ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಸಂಬಂಧಿಕರೇ ಕಿಡ್ನಾಪ್ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಯುವಕ ಐಸಿಯು ವಾರ್ಡ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಟ್ಟ ಗಾಯಗಳಿಂದ ನರಳುತ್ತಿರುವ ಶಶಾಂಕ್ ಪರಿಸ್ಥಿತಿ ಗಂಭೀರವಾಗಿದೆ. ಶಶಾಂಕ್, ತನ್ನ ಸಂಬಂಧಿಕರ ಮಗಳನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ಯುವತಿಯ ಮನೆಯವರಿಗೆ ಇತ್ತೀಚೆಗಷ್ಟೇ ತಿಳಿದಿದ್ದು ವಿರೋಧ ವ್ಯಕ್ತವಾಗಿತ್ತು. ಯುವತಿ, 11ನೇ ತಾರೀಕಿನಂದು ಮೈಸೂರಿನಿಂದ ಬೆಂಗಳೂರಿಗೆ ಒಬ್ಬಳೇ ಬಂದಿದ್ದು ಶಶಾಂಕ್ ಮನೆಗೆ … Continue reading ಪ್ರೀತಿಯ ವಿಚಾರಕ್ಕೆ ಯುವಕನನ್ನು ಕಿಡ್ನ್ಯಾಪ್ ಮಾಡಿ ಪೆಟ್ರೋಲ್ ಹಚ್ಚಿ ಸುಟ್ಟ ದುಷ್ಕರ್ಮಿಗಳು!
Copy and paste this URL into your WordPress site to embed
Copy and paste this code into your site to embed