ಭಾರತದ ಮುಖ್ಯ ನ್ಯಾಯಮೂರ್ತಿ ಆಗಬೇಕೆಂಬ ಇಂಗಿತ; ಬಾಲಕಿಯ ಕನಸಿಗೆ ಪ್ರಧಾನಿಯ ಸಲಹೆ ಹೀಗಿದೆ…
ಇಂದೋರ್: ಮಧ್ಯಪ್ರದೇಶದ ಇಂದೋರ್ ಮೂಲದ ಬಾಲಕಿ ತನಿಷ್ಕಾ ಸುಜಿತ್ 15ನೇ ವಯಸ್ಸಿಗೆ ಬ್ಯಾಚುಲರ್ ಆಫ್ ಆರ್ಟ್ಸ್(BA) ಅಂತಿಮ ವರ್ಷದ ಪರೀಕ್ಷೆ ಬರೆಯಲು ಸಿದ್ದತೆ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಲಹೆ ಪಡೆದಿದ್ದಾಳೆ. ಈ ವೇಳೆ ಬಾಲಕಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ(CJI) ಆಗಬೇಕೆಂಬ ಆಸೆ ವ್ಯಕ್ತಪಡಿಸಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಲಹೆ ಪಡೆದಿದ್ಧಾಳೆ. ಪಿತೃ ವಿಯೋಗ 2020ರಲ್ಲಿ ಕೋವಿಡ್ನಿಂದಾಗಿ ತಂದೆ ಹಾಗೂ ತಾತನನ್ನು ಕಳೆದುಕೊಂಡ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವಾನ … Continue reading ಭಾರತದ ಮುಖ್ಯ ನ್ಯಾಯಮೂರ್ತಿ ಆಗಬೇಕೆಂಬ ಇಂಗಿತ; ಬಾಲಕಿಯ ಕನಸಿಗೆ ಪ್ರಧಾನಿಯ ಸಲಹೆ ಹೀಗಿದೆ…
Copy and paste this URL into your WordPress site to embed
Copy and paste this code into your site to embed