ಪ್ರೀತಿಯ ವಿಚಾರಕ್ಕೆ ಯುವಕನನ್ನು ಸುಟ್ಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೊನೆಯುಸಿರು

ಬೆಂಗಳೂರು: ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಆತನ ಸಂಬಂಧಿಕರೇ ಕಿಡ್ನಾಪ್ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಶಶಾಂಕ್​(19) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯೂ ಜುಲೈ 16ರಂದು ಬೆಂಗಳೂರು ಹೊರವಲಯದ ಕುಂಬಳಗೋಡು ಬಳಿ ನಡೆದಿತ್ತು. ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ಕಿಡ್ನ್ಯಾಪ್​ ಮಾಡಿ ಯುವತಿ ದೊಡ್ಡಪ್ಪ ಮಹೇಶ್​ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಬಳಿಕ ಮಣ್ಣಿನಲ್ಲಿ ಹೊರಳಾಡಿ ಬೆಂಕಿ ನಂದಿಸಿಕೊಂಡಿದ್ದ ಶಶಾಂಕ್‌. ಬ್ಯಾಗ್​ನಲ್ಲಿದ್ದ ಮೊಬೈಲ್‌ ತೆಗೆದು ಅತ್ತೆಗೆ ಕರೆ … Continue reading ಪ್ರೀತಿಯ ವಿಚಾರಕ್ಕೆ ಯುವಕನನ್ನು ಸುಟ್ಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೊನೆಯುಸಿರು