ಪ್ರೀತಿಯ ವಿಚಾರಕ್ಕೆ ಯುವಕನನ್ನು ಸುಟ್ಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೊನೆಯುಸಿರು
ಬೆಂಗಳೂರು: ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಆತನ ಸಂಬಂಧಿಕರೇ ಕಿಡ್ನಾಪ್ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಶಶಾಂಕ್(19) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯೂ ಜುಲೈ 16ರಂದು ಬೆಂಗಳೂರು ಹೊರವಲಯದ ಕುಂಬಳಗೋಡು ಬಳಿ ನಡೆದಿತ್ತು. ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ಕಿಡ್ನ್ಯಾಪ್ ಮಾಡಿ ಯುವತಿ ದೊಡ್ಡಪ್ಪ ಮಹೇಶ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಬಳಿಕ ಮಣ್ಣಿನಲ್ಲಿ ಹೊರಳಾಡಿ ಬೆಂಕಿ ನಂದಿಸಿಕೊಂಡಿದ್ದ ಶಶಾಂಕ್. ಬ್ಯಾಗ್ನಲ್ಲಿದ್ದ ಮೊಬೈಲ್ ತೆಗೆದು ಅತ್ತೆಗೆ ಕರೆ … Continue reading ಪ್ರೀತಿಯ ವಿಚಾರಕ್ಕೆ ಯುವಕನನ್ನು ಸುಟ್ಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೊನೆಯುಸಿರು
Copy and paste this URL into your WordPress site to embed
Copy and paste this code into your site to embed