ಪ್ರೀತಿ ನಿರಾಕರಣೆ; ಹಾಡಹಗಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ
ಮುಂಬೈ: ತನ್ನ ಪ್ರೀತಿಯನ್ನು ನಿರಾಕರಿಸಿದ್ದಳೆಂಬ ಕಾರಣಕ್ಕೆ ಯುವಕನೋರ್ವ ಯುವತಿಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಅರ್ಚನಾ ಲಕ್ಷ್ಮಣ್ ಉದಾರ್ (18) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಆರೋಪಿ ತಲೆಮಾರಿಸಿಕೊಂಡಿದ್ದು ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಹಿನ್ನಲೆ? ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು, ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಹಳ ತಿಂಗಳುಗಳಿಂದ ದುಂಬಾಲು ಬಿದ್ದಿದ್ದ ಎಂಬ ವಿಚಾರ ತನಿಖೆ … Continue reading ಪ್ರೀತಿ ನಿರಾಕರಣೆ; ಹಾಡಹಗಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ
Copy and paste this URL into your WordPress site to embed
Copy and paste this code into your site to embed