ಪ್ರೀತಿ ನಿರಾಕರಣೆ; ಹಾಡಹಗಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಮುಂಬೈ: ತನ್ನ ಪ್ರೀತಿಯನ್ನು ನಿರಾಕರಿಸಿದ್ದಳೆಂಬ ಕಾರಣಕ್ಕೆ ಯುವಕನೋರ್ವ ಯುವತಿಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ ನಡೆದಿದೆ. ಅರ್ಚನಾ ಲಕ್ಷ್ಮಣ್​ ಉದಾರ್ (18) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಆರೋಪಿ ತಲೆಮಾರಿಸಿಕೊಂಡಿದ್ದು ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಹಿನ್ನಲೆ? ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಹಳ ತಿಂಗಳುಗಳಿಂದ ದುಂಬಾಲು ಬಿದ್ದಿದ್ದ ಎಂಬ ವಿಚಾರ ತನಿಖೆ … Continue reading ಪ್ರೀತಿ ನಿರಾಕರಣೆ; ಹಾಡಹಗಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ