ಕಾಂಗ್ರೆಸ್ ಪ್ರಣಾಳಿಕೆ ಕನ್ನಡ ವಿರೋಧಿ: ಸಂಸದ ತೇಜಸ್ವಿ ಸೂರ್ಯ ಹೇಳಿಕೆ

ಬೆಂಗಳೂರು: ಇದೀಗ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ವಿವಾದಗಳು ಶುರುವಾಗಿದೆ. ಭಜರಂಗ ದಳವನ್ನು ಪಿಎಫ್ಐಗೆ ಹೋಲಿಸಿ ಬ್ಯಾನ್ ಮಾಡುವುದಾಗಿ ಹೇಳಿದ್ದು ವ್ಯಾಪಕ ಖಂಡನೆಗೆ ಒಳಗಾಯಿತು. ಈ ನಡುವೆ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯುವ ಬಗ್ಗೆಯೂ ಪ್ರಸ್ತಾಪ ಇದ್ದು ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.    ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಸಿಟ್ಟಾಗಿದ್ದು “ಕಾಂಗ್ರೆಸ್ ಗೆ ಪ್ರಣಾಳಿಕೆ ಬಗ್ಗೆ ಗಂಭೀರತೆ ಇಲ್ಲ. ಯಾರೋ … Continue reading ಕಾಂಗ್ರೆಸ್ ಪ್ರಣಾಳಿಕೆ ಕನ್ನಡ ವಿರೋಧಿ: ಸಂಸದ ತೇಜಸ್ವಿ ಸೂರ್ಯ ಹೇಳಿಕೆ