ಚುನಾವಣೆಯಲ್ಲಿ ಸೋತಿರುವ ಅಣ್ಣಾಮಲೈರಿಂದ ಮಾರ್ಗದರ್ಶನ ಪಡೆಯುವ ಸ್ಥಿತಿಗೆ ಬಿಜೆಪಿ ಬಂದಿದೆ: ತೇಜಸ್ವಿನಿ ಗೌಡ

ರಾಯಚೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಲಿ ಉಳಿದಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ನಿರತರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ ತೇಜಸ್ವಿನಿ ಗೌಡ ಬಿಜೆಪಿ ಹಾಗೂ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದ ಅವರು, ನಾನು ಮೋದಿಯನ್ನು ದ್ವೇಷಿಸುತ್ತಿಲ್ಲ. … Continue reading ಚುನಾವಣೆಯಲ್ಲಿ ಸೋತಿರುವ ಅಣ್ಣಾಮಲೈರಿಂದ ಮಾರ್ಗದರ್ಶನ ಪಡೆಯುವ ಸ್ಥಿತಿಗೆ ಬಿಜೆಪಿ ಬಂದಿದೆ: ತೇಜಸ್ವಿನಿ ಗೌಡ