ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್!
ಹೈದರಾಬಾದ್: ಕಲ್ಲಂಗಡಿ ಹಣ್ಣು ತಿಂದ ಬಾಲಕರಿಬ್ಬರು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಸಾವು-ಬದಕಿನ ನಡುವೆ ಹೋರಾಡುತ್ತಿದ್ದಾರೆ. ಕಲ್ಲಂಗಡಿ ಹಣ್ಣು ತಿಂದರೆ ಸಾಯ್ತಾರಾ? ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳಯದು ಎಂದು ವೈದ್ಯರೇ ಹೇಳ್ತರಲ್ಲ ಎಂಬ ಪ್ರಶ್ನೆ ಎಲ್ಲರಲ್ಲು ಮೂಡುವುದು ಸಹಜ. ಆದರೆ, ಕಲ್ಲಂಗಡಿ ತಿಂದ ಮಕ್ಕಳು ಮೃತಪಟ್ಟಿದ್ದು ಹೇಗೆ ಎಂದು ತಿಳಿದರೆ ನಿಜಕ್ಕೂ ಶಾಕ್ ಆಗ್ತೀರಾ! ಅಸಲಿಗೆ ಏನು ನಡೆಯಿತು ಅಂದರೆ, ಮಾರ್ಚ್ 29ರ ಸೋಮವಾರ ಪೆದ್ದಪಲ್ಲಿಯ ಇಸ್ಸಾಂಪೇಟಾ ಗ್ರಾಮದ ಕುಟುಂಬ ಮನೆಗೆ ಕಲ್ಲಂಗಡಿ ಹಣ್ಣನ್ನು … Continue reading ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್!
Copy and paste this URL into your WordPress site to embed
Copy and paste this code into your site to embed