ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!

ಹೈದರಾಬಾದ್​: ಕಲ್ಲಂಗಡಿ ಹಣ್ಣು ತಿಂದ ಬಾಲಕರಿಬ್ಬರು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಸಾವು-ಬದಕಿನ ನಡುವೆ ಹೋರಾಡುತ್ತಿದ್ದಾರೆ. ಕಲ್ಲಂಗಡಿ ಹಣ್ಣು ತಿಂದರೆ ಸಾಯ್ತಾರಾ? ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳಯದು ಎಂದು ವೈದ್ಯರೇ ಹೇಳ್ತರಲ್ಲ ಎಂಬ ಪ್ರಶ್ನೆ ಎಲ್ಲರಲ್ಲು ಮೂಡುವುದು ಸಹಜ. ಆದರೆ, ಕಲ್ಲಂಗಡಿ ತಿಂದ ಮಕ್ಕಳು ಮೃತಪಟ್ಟಿದ್ದು ಹೇಗೆ ಎಂದು ತಿಳಿದರೆ ನಿಜಕ್ಕೂ ಶಾಕ್​ ಆಗ್ತೀರಾ! ಅಸಲಿಗೆ ಏನು ನಡೆಯಿತು ಅಂದರೆ, ಮಾರ್ಚ್​ 29ರ ಸೋಮವಾರ ಪೆದ್ದಪಲ್ಲಿಯ ಇಸ್ಸಾಂಪೇಟಾ ಗ್ರಾಮದ ಕುಟುಂಬ ಮನೆಗೆ ಕಲ್ಲಂಗಡಿ ಹಣ್ಣನ್ನು … Continue reading ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!