ಹಾಸ್ಟೆಲ್ನಲ್ಲಿದ್ದ ಮಗಳನ್ನು ನೋಡಲು ಮತ್ತೊಬ್ಬ ಮಗಳೊಂದಿಗೆ ಹೊರಟ್ಟಿದ್ದ ದಂಪತಿ ಮಾರ್ಗಮಧ್ಯೆ ದುರಂತ ಸಾವು
ಹೈದರಾಬಾದ್: ಹಾಸ್ಟೆಲ್ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದ ಮಗಳನ್ನು ನೋಡಲು ಮತ್ತೊಬ್ಬ ಮಗಳೊಂದಿಗೆ ಬೈಕ್ನಲ್ಲಿ ಹೊರಟ ದಂಪತಿ ದುರಂತ ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ರಂಗಾರೆಡ್ಡಿ ಜಿಲ್ಲೆ ಶಮ್ಶಾಬಾದ್ ಮಂಡಲದ ಪೆದ್ದಾಶಪುರ್ನಲ್ಲಿರುವ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಈ ಬಗ್ಗೆ ಪೆದ್ದಾಶಪುರ್ ಠಾಣಾ ಇನ್ಸ್ಪೆಕ್ಟರ್ ಶ್ರೀಧರ್ಕುಮಾರ್ ಮಾಹಿತಿ ನೀಡಿದ್ದು, ಫರೂಖ್ನಗರ ಮಂಡಲದ ಕಾದಿ ಯಲಕುಂಟ ಗ್ರಾಮದ ಗೋಪಾಲ್ (47) ಮತ್ತು ಅಂಜಲಿ (42) ದಂಪತಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗನಿದ್ದಾನೆ. ಮೂರನೇ ಮಗಳು ಮಧುಲತಾ, … Continue reading ಹಾಸ್ಟೆಲ್ನಲ್ಲಿದ್ದ ಮಗಳನ್ನು ನೋಡಲು ಮತ್ತೊಬ್ಬ ಮಗಳೊಂದಿಗೆ ಹೊರಟ್ಟಿದ್ದ ದಂಪತಿ ಮಾರ್ಗಮಧ್ಯೆ ದುರಂತ ಸಾವು
Copy and paste this URL into your WordPress site to embed
Copy and paste this code into your site to embed