More

    ಚಿನ್ನದ ಝರಿ ನೇಯ್ಗೆ ಇರುವ ಸೀರೆಯನ್ನು ದೇವರಿಗೆ ಅರ್ಪಿಸಿದ ಭಕ್ತ!

    ತೆಲಂಗಾಣ: ಭಕ್ತರೊಬ್ಬರು ಚಿನ್ನದ ಜರಿ ಇರುವುದು ಸೇರಿ ಎರಡು ವಿಶಿಷ್ಟ ಸೀರೆಗಳನ್ನು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಮತ್ತು ತಿರುಚನೂರು ಪದ್ಮಾವತಿ ದೇಗುಲಕ್ಕೆ ಕಾಣಿಕೆಯಾಗಿ ನೀಡಿದ್ದಾರೆ.

    ಅರ್ಪಿಸಿದ ಸೀರೆಯ ಬೆಲೆ ಸುಮಾರು 45,000 ರೂ. ಆಗಿದ್ದರೆ, ಅಮ್ಮನವರಿಗೆ ದೇಣಿಗೆಯಾಗಿ ನೀಡಿದ ಸೀರೆಯಲ್ಲಿ 5 ಗ್ರಾಂ ಚಿನ್ನದ ಝರಿ ನೇಯ್ಗೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ:  ಹವಾಮಾನ ಮೂನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ
    ಬೆಂಕಿಪೊಟ್ಟಣದಲ್ಲಿ ಮಡಚಿಡಬಹುದಾದ ಈ ಸೀರೆಗಳನ್ನು ನಲ್ಲ ವಿಜಯ್‌ ಅವರು ಆಂಧ್ರಪ್ರದೇಶದ ಮುಖ್ಯಕಾರ್ಯದರ್ಶಿ ಕೆ.ಎಸ್‌.ಜವಾಹರ್‌ ರೆಡ್ಡಿ ಮೂಲಕ ದೇಗುಲದ ಆಡಳಿತ ಮಂಡಳಿಗೆ (ಟಿಟಿಡಿ) ಹಸ್ತಾಂತರಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಭಕ್ತರೊಬ್ಬರು ತಿರುಪತಿಯ ಶ್ರೀ ಪದ್ಮಾವತಿ ರೆಸ್ಟ್ ಹೌಸ್‌ನಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ಸೀರೆಗಳನ್ನು ಅರ್ಪಿಸಿದರು ಎಂದು ಅಧಿಕಾರಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಈ ಗ್ರಾಮದ ಸಮಾರಂಭಗಳಲ್ಲಿ ಬಿಯರ್ ಬ್ಯಾನ್; ಕಾರಣ ಕೇಳಿದರೆ ಬರುತ್ತೆ ವಿಚಿತ್ರ ಉತ್ತರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts