ಮದ್ವೆಯಾದ ಒಂದೇ ತಿಂಗಳಲ್ಲಿ ನವದಂಪತಿ ಆತ್ಮಹತ್ಯೆ ಯತ್ನ: ಹುಡುಗ ಸಾವು, ಕಣ್ಣೀರು ತರಿಸುವಂತಿದೆ ಡೆತ್​ನೋಟ್​ ಬರಹ!

ಹೈದರಾಬಾದ್​: ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯ ಕೊಟಗಿರಿ ಮಂಡಲದಲ್ಲಿ ಗುರುವಾರ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಹುಡಗ ಸಾವಿಗೀಡಾದರೆ, ಆತನ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಘಟನೆಯ ವಿವರಣೆಗೆ ಬರುವುದಾದರೆ, ಪ್ರಣೀತ್​ ಮತ್ತು ವಿಜಯಾ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಪಾಲಕರ ಅನುಮತಿಯನ್ನು ಕೋರಿದ್ದರು. ಯಾವಾಗ ಪ್ರಣೀತ್​ ಕುಟುಂಬ ಮದುವೆ ವಿರೋಧಿಸಿತು ಇಬ್ಬರು ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆ ಆಗಿದ್ದರು. ಇಬ್ಬರ ಮದುವೆಗೆ ವಧು ವಿಜಯಾಳ ತಾಯಿ ಸಾವಿತ್ರಿ ಸಮ್ಮತವಿತ್ತು. ಬಳಿಕ ಪ್ರಣೀತ್​, ವಿಜಯಾ … Continue reading ಮದ್ವೆಯಾದ ಒಂದೇ ತಿಂಗಳಲ್ಲಿ ನವದಂಪತಿ ಆತ್ಮಹತ್ಯೆ ಯತ್ನ: ಹುಡುಗ ಸಾವು, ಕಣ್ಣೀರು ತರಿಸುವಂತಿದೆ ಡೆತ್​ನೋಟ್​ ಬರಹ!