ತೆಲಂಗಾಣ ನಾಯಕಿಯನ್ನು ಕಾರು ಸಮೇತ ಕ್ರೇನ್​ ಮೂಲಕ ಎಳೆದೊಯ್ದ ಪೊಲೀಸರು..!

ಹೈದರಾಬಾದ್​: ತೆಲಂಗಾಣದ ಆಡಳಿತ ಪಕ್ಷದ (ಟಿಆರ್​ಎಸ್​) ಕಾರ್ಯಕರ್ತರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದ ವೈಎಸ್‌ಆರ್‌ಟಿಪಿ ಪಕ್ಷದ ನಾಯಕಿ ವೈ.ಎಸ್. ಶರ್ಮಿಳಾರನ್ನು ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ ರೆಡ್ಡಿಯ ತಂಗಿಯೂ ಹೌದು. ಸೋಮಾಜಿಗುಡದ ಯಶೋದಾ ಆಸ್ಪತ್ರೆ ಬಳಿ ಇರುವ ಮುಖ್ಯಮಂತ್ರಿಯ ಅಧಿಕೃತ ನಿವಾಸ ಪ್ರಗತಿ ಭವನದ ಹತ್ತಿರ ಕಾರು ಚಲಾಯಿಸಿಕೊಂಡು ಬಂದ ಶರ್ಮಿಳಾರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಲ್ಲಿಂದ ತೆರಳಲು ಒಪ್ಪದ ಶರ್ಮಿಳಾರನ್ನು ಪೊಲೀಸರು ಕ್ರೇನ್​ … Continue reading ತೆಲಂಗಾಣ ನಾಯಕಿಯನ್ನು ಕಾರು ಸಮೇತ ಕ್ರೇನ್​ ಮೂಲಕ ಎಳೆದೊಯ್ದ ಪೊಲೀಸರು..!