ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ತೆಲಂಗಾಣ: ಬಿಸಿಲಿನ ಬೇಗೆಯಿಂದ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ಎದುರಾಗುವ ತೊಂದರೆಯನ್ನು ತಪ್ಪಿಸಲು ಇದೀಗ ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆ ಮಾರ್ಚ್ 15ರಿಂದ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ಈ ಹಿಂದೆಯೇ ನಿರ್ಧರಿಸಿತ್ತು. ಅದರಂತೆಯೇ ಈಗ ಶಾಲೆಯನ್ನು ಆಫ್​ ಡೇ ಮಾಡಲು ಸಿದ್ಧವಾಗಿದೆ. ಆದ್ರೆ, ಈ ಮಧ್ಯೆ ವಿದ್ಯಾರ್ಥಿಯೊಬ್ಬ ಮಾಡಿಕೊಂಡ ಮನವಿ ನೋಡಿದ್ರೆ ಎಂಥವರ ಕಣ್ಣಲ್ಲಿ ನೀರು ತರಿಸುತ್ತದೆ ಎಂದೇ ಹೇಳಬಹುದು. ಇದನ್ನೂ ಓದಿ: ಐಪಿಎಲ್​ ಆರಂಭಕ್ಕೂ ಮುನ್ನ ಟೀಮ್​ ಇಂಡಿಯಾ ಆಟಗಾರರ ನಡುವೆ ಶುರುವಾಯಿತು ಲೈಕ್​ … Continue reading ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!