ವಿಷ್ಣುವರ್ಧನ್ ಬಗ್ಗೆ ಕೀಳುಮಟ್ಟದ ಹೇಳಿಕೆ; ತೆಲುಗು ನಟನ ವಿರುದ್ಧ ಸಿಡಿದೆದ್ದ ಚಂದನವನ
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ತೆಲುಗು ನಟನ ವಿರುದ್ಧ ಸ್ಯಾಂಡಲ್ವುಡ್ ತಿರುಗಿ ಬಿದ್ದಿದೆ. ಶುಕ್ರವಾರವಷ್ಟೇ ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಜತ್ಕರ್, ವಿಜಯ್ ರಂಗರಾಜು ಹೇಳಿಕೆ ಹಿಂಪಡೆಯುವಂತೆ ಎಚ್ಚರಿಕೆ ನೀಡಿದ್ದರು. ಇದೀಗ ಕನ್ನಡದ ಸ್ಟಾರ್ ನಟರು, ಆ ನಟನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿದ್ದಾರೆ. ಜಗ್ಗೇಶ್, ಕಿಚ್ಚ ಸುದೀಪ್, ಪುನೀತ್ ರಾಜಕುಮಾರ್, ಗಣೇಶ್ ಸೇರಿ ಹಲವು ಘಟಾನುಘಟಿ ಕಲಾವಿದರು ತೆಲುಗು ನಟನಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಸೋಷಿಯಲ್ … Continue reading ವಿಷ್ಣುವರ್ಧನ್ ಬಗ್ಗೆ ಕೀಳುಮಟ್ಟದ ಹೇಳಿಕೆ; ತೆಲುಗು ನಟನ ವಿರುದ್ಧ ಸಿಡಿದೆದ್ದ ಚಂದನವನ
Copy and paste this URL into your WordPress site to embed
Copy and paste this code into your site to embed