ಭಾರತ ವಿಶ್ವಕಪ್ ಗೆದ್ದರೆ ಬೀಚ್ನಲ್ಲಿ ಬೆತ್ತಲಾಗಿ ಓಡಾಡುತ್ತೇನೆಂದ ನಟಿ!
ಅಮರಾವತಿ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಮೊದಲ ಸೆಮಿಫಿನಾಲೆಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ. ಇತ್ತ ರೋಹಿತ್ ಶರ್ಮಾ ಪಡೆಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಫೈನಲ್ನಲ್ಲೂ ಗೆದ್ದು ಬೀಗಲಿ ಎಂದು ಹಲವರು ಆಶಿಸಿದ್ದಾರೆ. ಇದೀಗ ತೆಲುಗಿನ ಖ್ಯಾತ ನಟಿಯೊಬ್ಬರು ಭಾರತ ವಿಶ್ವಕಪ್ ಗೆದ್ದರೆ ತಾವು ಬೆತ್ತಲಾಗಿ ವಿಶಾಖಪಟ್ಟಣದ ಬೀಚ್ನಲ್ಲಿ ಓಡಾಡುವುದಾಗಿ ಹೇಳಿದ್ದಾರೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಚರ್ಚೆಗೆ ಗ್ರಾಸವಾಗಿದೆ. ತೆಲುಗು ನಟಿ ರೇಖಾ … Continue reading ಭಾರತ ವಿಶ್ವಕಪ್ ಗೆದ್ದರೆ ಬೀಚ್ನಲ್ಲಿ ಬೆತ್ತಲಾಗಿ ಓಡಾಡುತ್ತೇನೆಂದ ನಟಿ!
Copy and paste this URL into your WordPress site to embed
Copy and paste this code into your site to embed