ರಾಜಕೀಯಕ್ಕೆ ಅಖಾಡಕ್ಕೆ ಟಾಲಿವುಡ್ ನಟ! ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ?

ಹೈದರಾಬಾದ್: ಬಿಗ್ ಬಾಸ್ ತೆಲುಗು’ ಸೀಸನ್ 7ರಲ್ಲಿ ವಿಜೇತರಾಗಿ ಇತಿಹಾಸ ಸೃಷ್ಟಿಸಿದ ರೈತನ ಮಗ ಪಲ್ಲವಿ ಪ್ರಶಾಂತ್‌ಗೆ ರಾಜಕೀಯ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಮದ್ಯಪಾನ ಮಾಡಬೇಡಿ ಎಂದಿದ್ದಕ್ಕೆ ಪತ್ನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಿದ ಪತಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರೈತನ ಮಗ ಪಲ್ಲವಿ ಪ್ರಶಾಂತ್ ಅವರು ರಾಜಕೀಯಕ್ಕೆ ಪ್ರವೇಶ ಕುರಿತು ಸಾಕಷ್ಟು ಚರ್ಚೆಗಳು ಕೇಳಿ ಬಂದಿದೆ. ಪ್ರಶಾಂತ್​ ಅವರೇ ಯುವ ಸಮೂಹ ರಾಜಕೀಯ ಪ್ರವೇಶ ಮಾಡಿ ಸಮಾಜದಲ್ಲಿ ಬದಲಾವಣೆ … Continue reading ರಾಜಕೀಯಕ್ಕೆ ಅಖಾಡಕ್ಕೆ ಟಾಲಿವುಡ್ ನಟ! ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ?