ಆತ್ಮಹತ್ಯೆಗೆ ಶರಣಾದ ಪ್ರಖ್ಯಾತ ಕಿರುತೆರೆ ನಟಿ: ಬಯಲಾಯ್ತು ಟಿಕ್ಟಾಕ್ ಗೆಳೆಯನ ಕರಾಳ ಮುಖ?!
ಹೈದರಾಬಾದ್: ಪ್ರಖ್ಯಾತ ಟಿವಿ ಧಾರಾವಾಹಿ ಮತ್ತು ಸಿನಿಮಾ ನಟಿ ಶ್ರಾವಣಿ ಕೊಂಡಪಲ್ಲಿ (26) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ಹೈದಾರಬಾದಿನಲ್ಲಿ ನಡೆದಿದೆ. ಎಸ್ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಮಧುರನಗರ ಏರಿಯಾದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಶ್ರಾವಣಿ ಶವ ಪತ್ತೆಯಾಗಿದೆ. ಅವರ ಮೃತದೇಹವನ್ನು ಶವಪರೀಕ್ಷೆಗಾಗಿ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಾನಸು ಮಮತಾ ಮತ್ತು ಮೌನರಾಗಂ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ಶ್ರಾವಣಿ ನಟಿಸಿದ್ದರು. ವ್ಯಕ್ತಿಯೊಬ್ಬನ ಕಿರುಕುಳದಿಂದ ಬೇಸತ್ತು ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸ್ಥಳೀಯ ಮಾಧ್ಯಮಗಳು ವರದಿ … Continue reading ಆತ್ಮಹತ್ಯೆಗೆ ಶರಣಾದ ಪ್ರಖ್ಯಾತ ಕಿರುತೆರೆ ನಟಿ: ಬಯಲಾಯ್ತು ಟಿಕ್ಟಾಕ್ ಗೆಳೆಯನ ಕರಾಳ ಮುಖ?!
Copy and paste this URL into your WordPress site to embed
Copy and paste this code into your site to embed