ತಾಪಮಾನ ಏರಿಕೆ; ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ ಐಎಂಡಿ

ಬೆಂಗಳೂರು: ಉತ್ತರ ಕರ್ನಾಟಕದ 4 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಏರಿಕೆಯಾಗಲಿದೆ. ಹೌದು, ತಾಪಮಾನ ಎರಡರಿಂದ ಮೂರು ಡಿಗ್ರಿಯಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಹೆಚ್ಚಳವಾಗಿರುವುದರಿಂದ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆ ಕೊರತೆಯಿಂದ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಹೆಚ್ಚಳವಾಗಿದೆ. ವಾಡಿಕೆಗಿಂತ ಎರಡರಿಂದ … Continue reading ತಾಪಮಾನ ಏರಿಕೆ; ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ ಐಎಂಡಿ