ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಟೆಂಪಲ್ ರನ್
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಇಂದು ಕೂಡ ಘಟಾನುಘಟಿ ನಾಯಕರುಗಳು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನ ತಮ್ಮ ತಮ್ಮ ನೆಚ್ಚಿನ ದೇವರುಗಳು ಆಶೀರ್ವಾದಕ್ಕೆ ಅಭ್ಯರ್ಥಿಗಳು ಮುಗಿಬಿದ್ದಿದ್ದಾರೆ. ಮಹಾಲಕ್ಷ್ಮೀಗೆ ಲಕ್ಷ್ಮೀ ಹೆಬ್ಬಾಳ್ಕರ್ ಶರಣು ನಾಮಪತ್ರ ಸಲ್ಲಿಕೆ ಮುನ್ನ ಕಾಂಗ್ರೆಸ್ ಶಾಸಕಿ ಹೆಬ್ಬಾಳ್ಕರ್ ಟೆಂಪಲ್ ರನ್ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಎರಡನೇ ಬಾರಿಗೆ ಆಯ್ಕೆ ಬಯಸಿ ಶಾಸಕಿ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಮನೆ ದೇವರು ವೀರಭದ್ರನ ಮುಂದೆ ಬಿ- … Continue reading ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಟೆಂಪಲ್ ರನ್
Copy and paste this URL into your WordPress site to embed
Copy and paste this code into your site to embed