ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಟೆಂಪಲ್​ ರನ್​

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಇಂದು ಕೂಡ ಘಟಾನುಘಟಿ ನಾಯಕರುಗಳು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನ ತಮ್ಮ ತಮ್ಮ ನೆಚ್ಚಿನ ದೇವರುಗಳು ಆಶೀರ್ವಾದಕ್ಕೆ ಅಭ್ಯರ್ಥಿಗಳು ಮುಗಿಬಿದ್ದಿದ್ದಾರೆ. ಮಹಾಲಕ್ಷ್ಮೀಗೆ ಲಕ್ಷ್ಮೀ ಹೆಬ್ಬಾಳ್ಕರ್​ ಶರಣು ನಾಮಪತ್ರ ಸಲ್ಲಿಕೆ ಮುನ್ನ ಕಾಂಗ್ರೆಸ್​ ಶಾಸಕಿ ಹೆಬ್ಬಾಳ್ಕರ್ ಟೆಂಪಲ್ ರನ್ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಎರಡನೇ ಬಾರಿಗೆ ಆಯ್ಕೆ ಬಯಸಿ ಶಾಸಕಿ ಹೆಬ್ಬಾಳ್ಕರ್​ ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಮನೆ ದೇವರು ವೀರಭದ್ರನ ಮುಂದೆ ಬಿ- … Continue reading ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಟೆಂಪಲ್​ ರನ್​