More

    ರಾಜ್ಯದ 31 ಕಲ್ಯಾಣಿಗಳ ಪುನರುಜ್ಜೀವನ; ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸಾವಿರಾರು ಜನರ ಶ್ರಮದಾನ

    ಬೆಂಗಳೂರು: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿನ 31 ಕಲ್ಯಾಣಿಗಳನ್ನು ಶುಚಿ ಮಾಡಿ ಪುನರುಜ್ಜೀವನಗೊಳಿಸಲಾಗಿದೆ. ರಾಜ್ಯ ಸರ್ಕಾರದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸಾವಿರಾರು ಜನರ ಶ್ರಮದಾನದ ಮೂಲಕ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಕೈಗೊಳ್ಳಲಾಗಿದೆ.

    ರಾಜ್ಯದ ರಾಮನಗರ, ಗದಗ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಪುನರುಜ್ಜೀವನಗೊಳಿಸಲಾಗಿದೆ. ಇವೆಲ್ಲವೂ ಪುರಾತನ ಮತ್ತು ಐತಿಹಾಸಿಕ ದೇವಸ್ಥಾನಗಳಿಗೆ ಸಂಬಂಧಿತ ಕಲ್ಯಾಣಿಗಳಾಗಿವೆ.

    ಈ ಕಾರ್ಯದಲ್ಲಿ ಆಯಾ ಜಿಲ್ಲೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾಡಳಿತದವರು ಈ ಕುರಿತ ಜಾಗೃತಿಯಲ್ಲಿ ತೊಡಗಿಕೊಂಡಿದ್ದು, ಒಟ್ಟು 1,500ಕ್ಕೂ ಅಧಿಕ ಮಂದಿ ಕಲ್ಯಾಣಿಗಳ ಪುನರುಜ್ಜೀವನಕ್ಕಾಗಿ ಶ್ರಮದಾನ ಮಾಡಿದ್ದಾರೆ.

    ಮೀನು ಮಾರುವವರಿಗೂ ಎಚ್ಚರಿಕೆ: ಆ ಒಂದು ದಿನ ಮಾರಾಟ ಮಾಡಿದರೆ ಕಾನೂನು ಕ್ರಮ, ದಂಡನೆ!

    ಹಾವು ಕಚ್ಚಿದೆ ಅಂತ ಆಸ್ಪತ್ರೆಗೆ ಕರೆ ತಂದರೂ ‘ಇಲ್ಲ ಕಚ್ಚಿಲ್ಲ’ ಎಂದು ವಾಪಸ್ ಕಳಿಸಿದ ಡಾಕ್ಟರ್; ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts