ಎಳನೀರಿಗೆ ಹೆಚ್ಚಿದ ಬೇಡಿಕೆ; ಬೆಂಗಳೂರಿನಲ್ಲಿ ಏರುತ್ತಲೇ ಇದೆ ಎಳನೀರು ದರ!

ರಾಮ ಕಿಶನ್​ ಕೆ.ವಿ. ಬೆಂಗಳೂರು ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ದಣಿವಾರಿಸಿಕೊಳ್ಳಲು ಸಹಜವಾಗಿಯೇ ಜನರು ಎಳನೀರಿಗೆ ಮೊರೆ ಹೋಗುತ್ತಿದ್ದಾರೆ. ಆದರೆ, ಕಳೆದ ಒಂದು ವಾರದಿಂದ ನಗರಕ್ಕೆ ಬೇಡಿಕೆ ಪ್ರಮಾಣದಷ್ಟು ಎಳನೀರು ಪೂರೈಕೆಯಾಗದೆ, ಬೆಲೆ ಗಗನಮುಖಿಯಾಗುತ್ತಿದೆ. ಕೆಲ ಏರಿಯಾಗಳಲ್ಲಿ ಕೇಳಿದಷ್ಟು ಹಣ ಕೊಡುತ್ತೇವೆಂದರೂ ಎಳನೀರು ಸಿಗದ ಪರಿಸ್ಥಿತಿ ಉದ್ಭವಿಸಿದೆ. ತುಮಕೂರು, ಹಾಸನ, ಮೈಸೂರು, ಮಂಡ್ಯ, ದಣ ಕನ್ನಡ, ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಿದ್ದರೂ ಬೆಂಗಳೂರಿನಲ್ಲಿ ಎಳನೀರಿನ … Continue reading ಎಳನೀರಿಗೆ ಹೆಚ್ಚಿದ ಬೇಡಿಕೆ; ಬೆಂಗಳೂರಿನಲ್ಲಿ ಏರುತ್ತಲೇ ಇದೆ ಎಳನೀರು ದರ!