VIDEO| ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಅಹಮದಬಾದ್​: ಗುಜರಾತ್​ನ ಖೇಡಾ ಜಿಲ್ಲೆಯಲ್ಲಿ ಶೋಭಾಯತ್ರೆ ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಅಧಿಕಾರಿಗಳು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಖೇಡಾ ಜಿಲ್ಲೆಯ ಶಿಬನ ದೇವಾಲಯ ವತಿಯಿಂದ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಉತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಮೆರವಣಿಗೆ ತೀನ್​​ಬತ್ತಿ ಪ್ರದೇಶ ಪ್ರವೇಶಿಸಿದ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಎರಡು ಸಮುದಾಯಗಳ … Continue reading VIDEO| ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ