ಕಾರ್ಯಾಚರಣೆ ವೇಳೆ ಗುಂಡಿನ ದಾಳಿ; ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ನಿಷೇಧಿತ ಭಯೋತ್ಪಾದನೆ ಸಂಘಟನೆಯಾದ ದಿ ರೆಸಿಸ್ಟೆನ್ಸ್​ ಫ್ರಂಟ್ (TRF) ಸೇಇದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಗುರುವಾರ ಮುಂಜಾನೆ ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಕಥೋಹಾಲನ್​ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: VIDEO| ಮನುಷ್ಯನನ್ನು ಮುದ್ದಾಡಿದ ಮೊಸಳೆ; ನೋಡಲು ಎಷ್ಟು ಮುದ್ದಾಗಿದೆ ಎಂದ ನೆಟ್ಟಿಗರು ಭದ್ರತಾ ಪಡೆಗಳು ಕಥೋಹಾಲನ್​ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ … Continue reading ಕಾರ್ಯಾಚರಣೆ ವೇಳೆ ಗುಂಡಿನ ದಾಳಿ; ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು