ವೈದ್ಯರಿಲ್ಲದೆ ಮರಣೋತ್ತರ ಪರೀಕ್ಷೆ ವಿಳಂಬ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮನವಿ
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೊಲೀಸ್ ಸಿಬ್ಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬಂಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು. ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ನಡೆದ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರ ನೇಮಕವಾಗಿದೆ. ಹೊಸ ಡಯಾಲಿಸಿಸ್ … Continue reading ವೈದ್ಯರಿಲ್ಲದೆ ಮರಣೋತ್ತರ ಪರೀಕ್ಷೆ ವಿಳಂಬ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮನವಿ
Copy and paste this URL into your WordPress site to embed
Copy and paste this code into your site to embed