ಕಾಂತರಾಜು ಆಯೋಗದ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿರೋಧ
ಬೆಂಗಳೂರು: ಕಾಂತರಾಜು ಆಯೋಗದ ಅಂತಿಮ ವರದಿಯನ್ನು ಗುರುವಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಸಲ್ಲಿಸಿದ್ದು, ಈ ವರದಿಯ ಬಗ್ಗೆ ಈಗಾಗಲೇ ಹಲವು ಅನುಮಾನಗಳಿರುವ ಹಿನ್ನೆಲೆಯಲ್ಲಿ ಈ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ಅಭಾವೀಮ )ಒತ್ತಾಯಿಸಿದೆ. ಮೊದಲಿಗೆ ಜಾತಿಗಣತಿ ಸಮೀಕ್ಷೆಯ ಉದ್ದೇಶದಿಂದಲೇ ಕಾಂತರಾಜು ಆಯೋಗ ರಚಿಸಲಾಯಿತು. ತದನಂತರ ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿ ಬದಲಾಯಿಸಲಾಯಿತು. ಈ ವರದಿ ಸಿದ್ಧವಾಗಿ ಸುಮಾರು 8 … Continue reading ಕಾಂತರಾಜು ಆಯೋಗದ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿರೋಧ
Copy and paste this URL into your WordPress site to embed
Copy and paste this code into your site to embed