ನೀರಿನ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿತ್ತು. ಇದೀಗ ಮಳೆಯ ನಡುವೆ ಹುಚ್ಚಾಟ ಮೆರೆಯಲು ಹೋದ ಯುವಕನೊಬ್ಬ ಬಲಿಯಾಗಿದ್ದು, ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ. ರಾಜಕಾಲುವೆ ಆಳ ನೋಡಲು ಮುಂದಾಗಿದ್ದ! ನಿನ್ನೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ. ಲೋಕೇಶ್ (27) ಸಾವನ್ನಪ್ಪಿದ ಯುವಕ. ಜೋರಾದ ಗಾಳಿ ಮಳೆಯ ಸಂದರ್ಭದಲ್ಲಿ ಕೆ.ಪಿ.ಅಗ್ರಹಾರದ ರಾಜಕಾಲುವೆಗೆ ಲೋಕೇಶ್ ಇಳಿದಿದ್ದಾನೆ. … Continue reading ನೀರಿನ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
Copy and paste this URL into your WordPress site to embed
Copy and paste this code into your site to embed